ಏಪ್ರಿಲ್ 14 ರಂದು ಪ್ರಧಾನಿ ಮೋದಿ ಮಂಗಳೂರಿಗೆ

ನಗರದಲ್ಲಿನ ಬಿಸಿಲ ಬೇಗೆಯ ಮಧ್ಯೆ ಲೋಕಸಭಾ ಚುನಾವಣೆಯ ಕಾವು ಕೂಡ ದಿನದಿಂದ ದಿನಕ್ಕೆ ಏರುತ್ತಲಿದೆ. ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ಮೋದಿ ಬಿಡುವಿಲ್ಲದೆ ಚುನಾವಣಾ ರಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *