ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿಎಂ ಸಿದ್ದು

ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ತನ್ನ ತಾಯಿಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿಯ ಪ್ರಾಣ ಉಳಿಸಿದ್ದಳು. ಆ ಬಾಲಕಿಯ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *