ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ಸೆಪ್ಟಂಬರ್, 20,2024 (www.justkannada.in):  ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ  ಅವರ ಹೆಸರನ್ನ ಘೋಷಣೆ ಮಾಡಲಾಗಿದೆ.

ಮೈಸೂರಿನಲ್ಲಿ ಇಂದು ಈ ಕುರಿತು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಬಾರಿಯ ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ ಹೆಸರನ್ನ ಘೋಷಣೆ ಮಾಡಿದರು.

ಅಕ್ಟೋಬರ್ 3 ರಿಂದ ಅ.12 ರವರೆಗೆ ಮೈಸೂರು ದಸರಾ ನಡೆಯಲಿದೆ. ಅಕ್ಟೋಬರ್ 3 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ ಆಯ್ಕೆಯಾಗಿದ್ದಾರೆ.

Key words:  Hampa Nagaraj, inaugurate, Mysore Dasara-2024

Font Awesome Icons

Leave a Reply

Your email address will not be published. Required fields are marked *