ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ವಿಜಯಪುರ : ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3 ರ ಭಾವಸಾರ ನಗರದಲ್ಲಿ ಪಾಲಿಕೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಉಮೇಶ ವಂದಾಲ‌ ನೇತೃತ್ವದಲ್ಲಿ ಮನೆಮನೆಗೆ ತೆರಳಿ ಕರಪತ್ರ ಹಂಚುವ ಮೂಲಕ ಬಿಜೆಪಿ ಪರ ಮತಯಾಚಿಸಲಾಯಿತು.

ಈ ವೇಳೆ ಬಿಜೆಪಿ ಮುಖಂಡರಾದ ಶ್ರೀಧರ ಪಾಣೆಗಾವಿ, ಈಶ್ವರ ಬಸವರಾಜ, ನಿಖಿಲ ಚಿನಿವಾಲ, ಶಾಮ ಸೂರ್ಯವಂಶಿ, ಶಶಿಕುಮಾರ ಸನಕಿ, ಹರ್ಷಿತ್, ಜಾಧವ, ಕಂಪ್ಲಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *