ಬಾಲಿವುಡ್ ನಟ ಸಂಜಯ್ ದತ್ ಅವರು ದಸರಾ ಹಬ್ಬದ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹುಲಿ ಕುಣಿತದ ಊದು ಪೂಜೆಯಲ್ಲಿ ಸಂಜಯ್ ದತ್ ಭಾಗವಹಿಸಿದರು. ಈ ಪೂಜೆಯಲ್ಲಿ ಭಾಗವಹಿಸಲೆಂದೇ ಮುಂಬೈನಿಂದ ಮಂಗಳೂರಿಗೆ ನಟ ಆಗಮಿಸಿದ್ದಾರೆ. ಇನ್ನೂ ವೇಳೆ, ದೇವಸ್ಥಾನದ ವತಿಯಿಂದ ಸಂಜಯ್ ದತ್ ಅವರನ್ನು ದೇವರ ಶೇಷ ವಸ್ತ್ರ ಮತ್ತು ಪ್ರಸಾದ ನೀಡಿ ಗೌರವಿಸಿದರು.