ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್ ಹಿಡಿದವರು, ಪಂಚತಾರಾ ಹೋಟೆಲ್ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್ಗೆ ‘ನೋ ಎಂಟ್ರಿ’ ಬೋರ್ಡ್ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ […]
Source