́ಕಾಂತಾರ 2́ ಪೋಸ್ಟರ್​ ರಿಲೀಸ್: ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ

ಕುಂದಾಪುರ: ಕಾಂತಾರ ರಿಷಬ್​ ಶೆಟ್ಟಿ ನಿರ್ದೇಶನದ ಮತ್ತು ನಟನೆಯ ಸಿನಿಮಾ. ಈ ಸಿನಿಮಾದ ಪ್ರೀಕ್ವೆಲ್​ಗೆ ಇಂದು ಮಹೂರ್ತ ಫಿಕ್ಸ್​ ಆಗಿದೆ. ಕುಂದಾಪುರ ಆನೆಗುಡ್ಡೆ ವಿನಾಯಕ ದೇವಸ್ಥಾನವನ್ನು ಹೂವಿನಿಂದ ಸಿಂಗರಿಸಿ ಚಿತ್ರತಂಡವು ಕುಂಭಾಸಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದೆ.

ಇದರೊಂದಿಗೆ ಇಂದು ಬಹುನಿರೀಕ್ಷಿತ ಕಾಂತಾರ ಸಿನಿಮಾ ಮೊದಲ ಅಧ್ಯಾಯದ ಪೋಸ್ಟರ್​ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಇದೀಗ  ಪೋಸ್ಟರ್​ ರಿಲೀಸ್​ ಮಾಡಿದೆ.  ಪೋಸ್ಟರ್‌ ನಲ್ಲಿರಿಷಬ್ ಶೆಟ್ಟಿ ಉಗ್ರ ರೂಪದಲ್ಲಿ ದರ್ಶನ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *