ಕೊಲ್ಲೂರು ದೇಗುಲಕ್ಕೆ ತೆರಳಿದ ವಿಜಯಲಕ್ಷ್ಮಿ: ದರ್ಶನ್‌ಗಾಗಿ ನವ ಚಂಡಿಕಾಯಾಗ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ಇವತ್ತು ಕೋರ್ಟ್‌ ಕೂಡ ದರ್ಶನ್‌ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್‌ಶೀಟ್ ರೆಡಿ ಮಾಡುತ್ತಿದ್ದಾರೆ.

Source

Font Awesome Icons

Leave a Reply

Your email address will not be published. Required fields are marked *