ನವದೆಹಲಿ: ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರನ್ನು ಗುಜರಾತ್ನ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಐತಿಹಾಸಿಕ ಹಲಾರ್ ಪ್ರದೇಶದ ಭಾರತೀಯ ರಾಜಪ್ರಭುತ್ವದ ರಾಜ್ಯವಾದ ಜಾಮ್ನಗರ್ ಎಂದು ಕರೆಯಲ್ಪಡುವ ನವನಗರದ ಮುಂದಿನ ಜಾಮ್ಸಾಹೇಬ್ ಆಗಿ ಘೋಷಿಸಲಾಗಿದೆ. ಇನ್ನು ಈ ಬಗ್ಗೆ ನವನಗರದ ಮಹಾರಾಜ ಜಾಮ್ ಸಾಹೇಬ್ ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ.