ದಂಪತಿ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು,ಅಕ್ಟೋಬರ್,14,2024 (www.justkannada.in): ದಂಪತಿ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿಯ  ಯಡಿಯೂರಪ್ಪ ನಗರದಲ್ಲಿ ಈ ಘಟನೆ ನಡೆದಿದೆ. ಕಲ್ಬುರ್ಗಿ ಮೂಲದ ಅವಿನಾಶ್,  ಪತ್ನಿ ಹಾಗೂ ಮಕ್ಕಳಾದ ಅದಿರಾ(5),ಅಣ್ಣಯ್ಯ ಆತ್ಮಹತ್ಯೆಗೆ ಶರಣಾದವರು.

ಅವಿನಾಶ್ ದಂಪತಿ ಕಳೆದ 5 ವರ್ಷದ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಅವಿನಾಶ್ ಟ್ಯಾಕ್ಸಿಚಾಲಕನಾಗಿ  ಕೆಲಸ ನಿರ್ವಹಿಸುತ್ತಿದ್ದನು. ಈ ಮಧ್ಯೆ ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ  ರಾಜಾನುಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: couple, two children, committed suicide, hanging

The post ದಂಪತಿ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Font Awesome Icons

Leave a Reply

Your email address will not be published. Required fields are marked *