Photo Credit :
News Kannada
News Kannada
ಈ ವೇಳೆ ಆಂಕರ್ ಅನುಶ್ರೀ ನಿಮ್ಮ ಮೆಚ್ಚಿನ ನಿರ್ದೇಶಕ ಯಾರು ಎಂದು ಕೇಳಿದ್ದಾರೆ. ಇದಕ್ಕೆ ಪ್ರಶಾಂತ್ ನೀಲ್ ಯಾವತ್ತೂ ಇಷ್ಟಪಡುವವರು ಉಪೇಂದ್ರ ಎಂದಿದ್ದಾರೆ.
‘ನನ್ನ ಆಲ್ ಟೈಮ್ ಫೇವರಿಟ್ ನಿರ್ದೇಶಕ ಉಪೇಂದ್ರ. ಅವರು ಅಂದು ಮಾಡಿದಂತಹ ಶ್, ತರ್ಲೆನನ್ಮಗ ಮುಂತಾದ ಸಿನಿಮಾಗಳನ್ನು ಬೇರೆ ಯಾರೂ ಮಾಡಲೂ ಸಾಧ್ಯವಿಲ್ಲ. ಕನ್ನಡ ಕಾರ್ಯಕ್ರಮದಲ್ಲಿ ಹೇಳ್ತಿದ್ದೀನಿ ಅಂದುಕೊಳ್ಳಬೇಡಿ. ವಿಶ್ವದಲ್ಲಿ ಯಾರೂ ಶ್, ತರ್ಲೆ ನನ್ಮಗನಂತಹ ಸಿನಿಮಾ ಮಾಡಲು ಸಾಧ್ಯವಿಲ್ಲ. ಎ ಚಿತ್ರವಂತೂ ಯಾರೂ ಮಾಡಕ್ಕಾಗಲ್ಲ’ ಎಂದು ಹೊಗಳಿದ್ದರು.
ಈ ಬಗ್ಗೆ ಇದೀಗ ಉಪೇಂದ್ರ ಸಂದರ್ಶನವೊಂದರಲ್ಲಿ ಕೇಳಿದಾಗಿ ಪ್ರತಿಕ್ರಿಯಿಸಿರುವ ಅವರು ‘ಪ್ರಶಾಂತ್ ನೀಲ್ ನಿಜಕ್ಕೂ ಗ್ರೇಟ್. ಇಡೀ ದೇಶಕ್ಕೆ ಅವರು ಗೊತ್ತು. ಅವರು ನನ್ನ ಬಗ್ಗೆ ಮಾತನಾಡುತ್ತಾರೆ ಎಂದರೆ ಖುಷಿಯಾಗುತ್ತದೆ. ಅವರ ಮಾತುಗಳು ನನ್ನ ಟಚ್ ಮಾಡಿತು’ ಎಂದಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44