ಬಾಂಗ್ಲಾ ಹಿಂದೂಗಳಿಗೆ ಬೆದರಿಕೆ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಖುಲ್ನಾ ನಗರದ ಡಕೋಪ್‍ನಲ್ಲಿರುವ 25ಕ್ಕೂ ಹೆಚ್ಚು ದೇವಾಲಯಗಳಿಗೆ ಐದು ದಿನಗಳ ಹಬ್ಬವನ್ನು ಆಚರಿಸಲು 5 ಲಕ್ಷ ರೂ. ಬೆದರಿಕೆ ಹಾಕಲಾಗಿದೆ. ಸುಲಿಗೆ ಬೆದರಿಕೆಗಳ ವಿರುದ್ಧ ದೇವಾಲಯ ಸಮಿತಿಗಳು ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರ ಮೇಲೆ ಯಾವುದೇ ವಿಶ್ವಾಸವಿಲ್ಲ ಎಂದು ಪೂಜಾ ಸಮಿತಿಗಳು ಹೇಳಿಕೊಂಡಿವೆ. ಬೆದರಿಕೆಯ ಕಾರಣ, ಕೆಲವು ಪೂಜಾ ಸಮಿತಿಗಳು ಆಚರಣೆಯನ್ನು ರದ್ದುಗೊಳಿಸಿವೆ ಎಂದು ವರದಿಯಾಗಿದೆ.

Font Awesome Icons

Leave a Reply

Your email address will not be published. Required fields are marked *