ಬುರ್ದುಗೋಳಿ ಕೊರಗಜ್ಜನ ಕ್ಷೇತ್ರಕ್ಕೆ ನಟ ದುನಿಯ ವಿಜಯ್ ಭೇಟಿ

ಕಲ್ಲಾಪು: ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ದ (1)

Font Awesome Icons

Leave a Reply

Your email address will not be published. Required fields are marked *