ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಮೋದಿ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದ ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಮ (4)

ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ಪಿಎಂಎನ್‌ಆರ್‌ಎಫ್‌ನಿಂದ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ.

Font Awesome Icons

Leave a Reply

Your email address will not be published. Required fields are marked *