ರಾಮ್ ಗೋಪಾಲ್ ಯಾದವ್ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಉತ್ತರ ಪ್ರದೇಶ:  ಅಖಿಲೇಶ್ ಯಾದವ್ ಅವರು ಗುರುವಾರ ಕನ್ನೌಜ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಇಂದು ಇಂಡಿಯಾ ಟುಡೇ ಟಿವಿಗೆ ತಿಳಿಸಿದ್ದಾರೆ.

ಇನ್ನು ಸಮಾಜವಾದಿ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.ಅಖಿಲೇಶ್ ಯಾದವ್ ಅವರ ಸೋದರಳಿಯ ತೇಜ್ ಪ್ರತಾಪ್ ಯಾದವ್ ಅವರನ್ನು ಉತ್ತರ ಪ್ರದೇಶದ ಕನೌಜ್‌ನಿಂದ ತನ್ನ ಅಭ್ಯರ್ಥಿಯನ್ನಾಗಿ ಸಮಾಜವಾದಿ ಪಕ್ಷ ಘೋಷಿಸಿದ್ದು ಈ ಬಗ್ಗೆ ಕೆಲವೇ ದಿನಗಳಲ್ಲಿ ಪಕ್ಷದ ನಾಯಕರ ಹೇಳಿಕೆ ಬಂದಿದೆ. ಅಖಿಲೇಶ್ ಯಾದವ್ ಅವರೇ ಈ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ.

 

 

Font Awesome Icons

Leave a Reply

Your email address will not be published. Required fields are marked *