ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರು ಪೊಲೀಸ್ ವಶಕ್ಕೆ

ಮಂಗಳೂರು: ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಹಸೈನಾರ್ ಎಂಬ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಶರಣ್ ಪಂಪ್ ವೆಲ್ ಆಕ್ರೋಶ ಹೊರಹಾಕಿದ್ದರು. ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ ಎಂದು ಸವಾಲು ಹಾಕಿದ್ದರು.

ಇದಕ್ಕೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್, ಹಸೈನಾರ್ ಓಪನ್ ಚಾಲೆಂಜ್ ಹಾಕಿದ್ದರು, ಧಮ್ ಇದ್ದರೆ ಈದ್ ಮಿಲಾದ್ ಮೆರವಣಿಗೆ ತಡಿರಿ ಎಂದು ಸವಾಲ್ ಹಾಕಿದ್ದರು. ಶರಣು ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Font Awesome Icons

Leave a Reply

Your email address will not be published. Required fields are marked *