ಹವಾಮಾನ ಇಲಾಖೆ ಮುನ್ಸೂಚನೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ಏಪ್ರಿಲ್​​ 29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯಾಗುವುದಿಲ್ಲ ಎಂದು ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *