ನೇಹಾ ಕೊಲೆ ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ

ಹುಬ್ಬಳ್ಳಿ:  ನೇಹಾ ಹಿರೇಮಠ್‌ ಕೊಲೆಯನ್ನು ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ ನೀಡಿದ್ದಾರೆ.ನೇಹಾ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು.ಘಟನೆಯನ್ನು ಖಂಡಿಸುತ್ತೇವೆ.

ನಮ್ಮ ಸಮುದಾಯದಿಂದ ನಾಳೆ (ಏ.22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಂಗಡಿ ಧಾರವಾಡ ಬಂದ್ಇರಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್​ ಹೇಳಿದರು.

Font Awesome Icons

Leave a Reply

Your email address will not be published. Required fields are marked *