ಕಾವೇರಿ ನದಿಯಲ್ಲಿ ಮುಳುಗಿ ಯುವಕರು ಸಾವು : ತಾಯಿ ಕಣ್ಣೀರು

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ವಿಶಾಲ್(19)‌ ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು.

Source

Font Awesome Icons

Leave a Reply

Your email address will not be published. Required fields are marked *