Entertainmentರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ ಅರ್ಚಕ ನಿಧನ June 22, 2024 - by admin - Leave a Comment ಜನವರಿ 20 ರಂದು ಅಯೋಧ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪಣೆ ವಿಧಿವಿಧಾನ ನೆರವೇರಿಸಿದ್ದ ವಾರಣಾಸಿಯ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ಮಧುರಾನಾಥ್ ದೀಕ್ಷಿತ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ Source Font Awesome Icons Join Whastapp Group