Entertainmentದರ್ಶನ್ ಭೇಟಿಗೆ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮೀ, ನಟ ವಿನೋದ್ ಪ್ರಭಾಕರ್ June 24, 2024 - by admin - Leave a Comment ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. Source Font Awesome Icons Join Whastapp Group