ಶಾಲಾ ಬಸ್ ಹರಿದು ಘೋರ ದುರಂತ: 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾ. ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಮಂಜುನಾಥ ಚೋಪಡೆ (5) ಸಾವನ್ನಪ್ಪಿದ ಬಾಲಕ.

Source

Font Awesome Icons

Leave a Reply

Your email address will not be published. Required fields are marked *