ಕೆಎಸ್​ಆರ್​ಟಿಸಿ ಬಸ್​​ಗೆ ಖಾಸಗಿ ಬಸ್​ ಡಿಕ್ಕಿ: ಚಾಲಕ ಮೃತ್ಯು!

ಕೆಎಸ್​ಆರ್​ಟಿಸಿ ಬಸ್​​ಗೆ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್​ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.

Source

Font Awesome Icons

Leave a Reply

Your email address will not be published. Required fields are marked *