ಕೇದಾರನಾಥ ಹೆದ್ದಾರಿಯಲ್ಲಿ ಭೂಕುಸಿತ: 5 ಜನ ಮೃತ್ಯು, ಮೂವರಿಗೆ ಗಾಯ

ಧಾರಾಕಾರ ಮಳೆಗೆ ಸೋನ್‌ಪ್ರಯಾಗ ಪ್ರದೇಶದ ಬಳಿ ಭೂಕುಸಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ.

Source

Font Awesome Icons

Leave a Reply

Your email address will not be published. Required fields are marked *