ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ  ಸಚಿವ ಎಂ.ಬಿ ಪಾಟೀಲ್ ತಿರುಗೇಟು » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ವಿಜಯಪುರ,ಸೆಪ್ಟಂಬರ್,19,2024 (www.justkannada.in): ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ.   ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿ  ಸಿದ್ದರಾಮಯ್ಯ ಗಟ್ಟಿ ಇದ್ದಾರೆ. ಸಿಎಂ ಕುರ್ಚಿ ಸಹ ಗಟ್ಟಿಯಿದೆ. ಆದರೆ ಅಲಗಾಡುತ್ತಿರುವುದು ಬಿವೈ ವಿಜಯೇಂದ್ರ  ಅವರ ಕುರ್ಚಿ ಎಂದು ಟಾಗ್ ಕೊಟ್ಟಿದ್ದಾರೆ.

Key words: Minister, MB Patil, BY Vijayendra, CM, chair, shaking

Font Awesome Icons

Leave a Reply

Your email address will not be published. Required fields are marked *