ನೇಣು ಬಿಗದುಕೊಂಡು ಹಾಸ್ಟೆಲ್ ಅಡುಗೆ ಸಿಬ್ಬಂದಿ ಆತ್ಮಹತ್ಯೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ಚಾಮರಾಜನಗರ, ಅಕ್ಟೋಬರ್, 14,2024 (www.justkannada.in): ಹಾಸ್ಟೆಲ್ ಫ್ಯಾನ್ ಗೆ ನೇಣು ಬಿಗದುಕೊಂಡು  ಹಾಸ್ಟೆಲ್ ಅಡುಗೆ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ  ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.

ಪ್ರಮೋದ(28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪ್ರಮೋದ್ ಚಾಮರಾಜನಗರದ ಸಾಗಡೆ ಗ್ರಾಮದ ಪ್ರಮೋದ್ ಬೇಗೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಹಲವು ದಿನಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ. ಇದೀಗ ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬೇಗೂರು ಠಾಣಾ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Key words: Hostel cook, committed suicide, hanging






Previous articleಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಭವಿಷ್ಯ ಇಂದು ನಿರ್ಧಾರ


Font Awesome Icons

Leave a Reply

Your email address will not be published. Required fields are marked *