ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು ಸಾಧಿಸಿದೆ. ಅಂದಾಜು 3673 ಮತವನ್ನು ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗಳಿಸಿದ್ದಾರೆ.
1000 ಚಿಲ್ಲರೆ ಮತವನ್ನು ಕಾಂಗ್ರಸ್ನ ರಾಜು ಪೂಜಾರಿ ಗಳಿಸಿದ್ದಾರೆ. ದ.ಕ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಚುನಾವಣೆ ನಡೆಸಿದ್ದು, ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ಸ್ಥಾನ ತೆರವಾಗಿತ್ತು.