ಚುನಾವಣೆ ಆರೋಗ್ಯಕರವಾಗಿ ಎದುರಿಸಬೇಕು: ಅಡ್ಡದಾರಿಯಿಂದಲ್ಲ-ಬಿಜೆಪಿ ಅಭ್ಯರ್ಥಿ ಸಿ.ಎನ್ ಡಾ.ಮಂಜುನಾಥ್.
ಬೆಂಗಳೂರು,ಏಪ್ರಿಲ್,11,2024 (www.justkannada.in): ಮೈತ್ರಿ ಕಾರ್ಯಕರ್ತರ ಮೇಲೆ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಾ.ಸಿ.ಎನ್ ಮಂಜುನಾಥ್, ಇದು ಸಂಸ್ಕೃತಿ ಅಲ್ಲ. ಹೆದರಿಸೋದು ಸರಿಯಲ್ಲ. ಚುನಾವಣೆ ಆರೋಗ್ಯಕರವಾಗಿ ಎದುರಿಸಬೇಕು ಹೊರತು ಅಡ್ಡದಾರಿಯಿಂದಲ್ಲ.ಘಟನೆ …
ಚುನಾವಣೆ ಆರೋಗ್ಯಕರವಾಗಿ ಎದುರಿಸಬೇಕು: ಅಡ್ಡದಾರಿಯಿಂದಲ್ಲ-ಬಿಜೆಪಿ ಅಭ್ಯರ್ಥಿ ಸಿ.ಎನ್ ಡಾ.ಮಂಜುನಾಥ್. Read More