Belgaum News

View All

Entertainment

View All

ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೀದರ್‌:   ಚಿಟಗುಪ್ಪ’ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ ತೋರಿದ್ದಾರೆ’ ಎಂದು ಆರೋಪಿಸಿ ಗ್ರಾಮದ ರೆಡ್ಡಿ ಸಮಾಜ ಪದಾಧಿಕಾರಿಗಳು ಪ್ರತಿಭಟಿಸಿದರು. ಮುಖಂಡ ಜಗನ್ನಾಥ ರೆಡ್ಡಿ ಎಖ್ಖೇಳಿ ಮಾತನಾಡಿ, ‘ಕಚೇರಿಯಲ್ಲಿ …