Belgaum News

View All

Entertainment

View All

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಕೆ.ಆರ್.ಪೇಟೆ: ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇಷ ಅಭಿಷೇಕ ನಡೆಯಿತಲ್ಲದೆ, ಸ್ವಾಮಿಯ ಉತ್ಸವ ಮೂರ್ತಿಗಳ ಅಡ್ಡಪಲ್ಲಕಿ ಉತ್ಸವ, ಶ್ರೀನಿವಾಸ ಕಲ್ಯಾಣ ನಡೆದಿದ್ದು, ನೆರೆದ ಭಕ್ತರು ಜಯಘೋಷ ಮೊಳಗಿಸಿದರು. ಒಂದು ಸಾವಿರ ಲೀಟರ್ …