Belgaum News

View All

Entertainment

View All

ಆರೋಪಿಯ ಆತ್ಮಹತ್ಯೆ ಮಾಹಿತಿ ಸುಳ್ಳು ಎಂದ ಎಸ್‍ಪಿ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಡಿಕೇರಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಸುಳ್ಳು ಎಂದು ಕೊಡಗು ಎಸ್‍ಪಿ ಕೆ.ರಾಮರಾಜನ್ ತಿಳಿಸಿದ್ದಾರೆ. ಆರೋಪಿ ಪ್ರಕಾಶ್ ಪೊಲೀಸರಿಗೆ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ. ಪ್ರಕಾಶ್ ಕಾಡಿನಲ್ಲಿ …