Belgaum News

View All

Entertainment

View All

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ 

ಮೈಸೂರು: ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ ಕಾರಣದಿಂದ ಗಿಡಮರಗಳು ಬಿಸಿಲಿನ ತಾಪಕ್ಕೆ ಬೋರಲಾಗಿದ್ದವು. ಆದರೀಗಕಳೆದ ಕೆಲವು ದಿನಗಳಿಂದ ಪ್ರತಿದಿನವೂ ಮಳೆ ಸುರಿಯುತ್ತಿರುವುದರಿಂದ ಇಡೀ ಬೆಟ್ಟ ಹಸಿರಿಗೆ …